ಢಾಕಾ: ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಡೆಯುತ್ತಿರುವ ದಾಳಿಗಳನ್ನು ನಿರ್ವಹಿಸುವ ದೃಷ್ಟಿಯಿಂದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಹಿಂದೂ ವಿದ್ಯಾರ್ಥಿಗಳು ಮತ್ತು ಸಮುದಾಯದ ನಾಯಕರ ಸಭೆ ಕರೆದಿದ್ದಾರೆ ಎಂದು 'ಇಂಡಿಯಾ ಟುಡೇ' ವರದಿ ಮಾಡಿದೆ.
ಬಾಂಗ್ಲಾದ ಹಿಂದೂಗಳನ್ನು ಚರ್ಚೆಗೆ ಆಹ್ವಾನಿಸಿದ ಸರ್ಕಾರದ ಮುಖ್ಯಸ್ಥ ಯೂನಸ್
0
ಆಗಸ್ಟ್ 12, 2024
Tags