HEALTH TIPS

ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

            ಸಮರಸ ಚಿತ್ರಸುದ್ದಿ:  ಬದಿಯಡ್ಕ: ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೃಷ್ಣ ನಾಯ್ಕ್ ಮಲ್ಲಡ್ಕ  ಧ್ವಜಾರೋಹಣಗೈದರು. ಬಾಲಕೃಷ್ಣ ನಾಯ್ಕ್ ನೀರ್ಚಾಲು, ಸುಧಾಮ ಮಾಸ್ತರ್ ನೀರ್ಚಾಲು, ಉದಯಕುಮಾರ್ ಮೈಕುರಿ ಮಾತನಾಡಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries