ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಘಟನೆ ವರದಿಯಾದ ಬೆನ್ನಲ್ಲೇ ಶಾಲೆಗಳಲ್ಲಿ 'ವಿಶಾಖ ಸಮಿತಿ' ರಚಿಸುವುದಾಗಿ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಮಂಗಳವಾರ ತಿಳಿಸಿದ್ದಾರೆ.
ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣ| ಶಾಲೆಗಳಲ್ಲಿ ವಿಶಾಖ ಸಮಿತಿ ರಚನೆ: ಕೇಸರ್ಕರ್
0
ಆಗಸ್ಟ್ 21, 2024
Tags