HEALTH TIPS

ಕೊಡ್ಲಮೊಗರು ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಯುದ್ದವಿರೋಧಿ ರ್ಯಾಲಿ

    ಮಂಜೇಶ್ವರ: ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆ ಕೊಡ್ಲಮೊಗರುವಿನಲ್ಲಿ ಯುದ್ಧ ವಿರೋಧಿ ದಿನವನ್ನು ಆಚರಿಸಲಾಯಿತು. ಯುದ್ಧ ವಿರೋಧಿ ಘೋಷಣೆಯೊಂದಿಗೆ ವಿದ್ಯಾರ್ಥಿಗಳು ಶಾಲಾ ವಠಾರದಲ್ಲಿ ಮೆರವಣಿಗೆ ನಡೆಸಿದರು. ಸಮಾಜ ವಿಜ್ಞಾನ ಶಿಕ್ಷಕಿ ಗ್ರೀಷ್ಮಾ ರ್ಯಾಲಿ ಉದ್ಘಾಟಿಸಿ, ಯುದ್ಧದಿಂದ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ಅಧ್ಯಾಪಕಿಯರಾದ ಪ್ರತಿಭಾ, ಉಷಾ, , ಶಶಿಕಲ ಮತ್ತು ಅಜಿತ್ ರಾಲಿಯಲ್ಲಿ ಭಾಗವಹಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries