HEALTH TIPS

ನಿವೃತ್ತ ಶಿಕ್ಷಕ ಎಸ್.ನಾರಾಯಣ ಭಟ್ ನಿಧನ

                   ಉಪ್ಪಳ: ನಿವೃತ್ತ ಮುಖ್ಯೋಪಾಧ್ಯಾಯ ಬಾಯಾರು ಕುರುವೇರಿ ನಿವಾಸಿ ಎಸ್.ನಾರಾಯಣ ಭಟ್(85)ಶನಿವಾರ ಮುಂಜಾನೆ ನಿಧನರಾದರು. ಅಲ್ಪಕಾಲದಿಂದ ಅನಾರೋಗ್ಯದಿಂದಿದ್ದರು.

              ಮೃತರು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಮಾಜಿ ಅಧ್ಯಕ್ಷರೂ, ಕೆ.ಎಸ್.ಟಿ.ಎ. ರಾಜ್ಯ ಸಮಿತಿ ಸದಸ್ಯರಾಗಿದ್ದರು. ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರೂ ಆಗಿದ್ದು ಬಳಿಕ ಎಡಚಿಂತನೆಯತ್ತ ವಾಲಿದ್ದರು.ಮೃತರ ಪತ್ನಿ ಈ ಹಿಂದೆಯೇ ನಿಧನರಾಗಿದ್ದರು. ಪುತ್ರ, ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries