HEALTH TIPS

ಹೈದರಾಬಾದ್‌: ಭೂಲಕ್ಷ್ಮಿ ಮಾತಾ ದೇವಸ್ಥಾನದ ವಿಗ್ರಹ ಧ್ವಂಸ; ಭುಗಿಲೆದ್ದ ಆಕ್ರೋಶ

          ಹೈದರಾಬಾದ್‌: ನಗರದ ಸಂತೋಷ್ ನಗರದ ವ್ಯಾಪ್ತಿಯಲ್ಲಿ ಶ್ರೀ ಭೂಲಕ್ಷ್ಮಿ ಮಾತಾ ದೇವಸ್ಥಾನದಲ್ಲಿ ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.

         ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಹೈದರಾಬಾದ್‌ನ ಆಗ್ನೇಯ ಡಿಸಿಪಿ ಕಾಂತಿಲಾಲ್ ಪಾಟೀಲ್ ಹೇಳಿದ್ದಾರೆ.


              'ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು' ಎಂದು ಕಾಂತಿಲಾಲ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries