HEALTH TIPS

ಪರಿಸರ ಪ್ರಕರಣಗಳಿಗೆ ಎಲ್ಲ ಹೈಕೋರ್ಟ್‌ಗಳಲ್ಲಿ ಹಸಿರು ಪೀಠ ಸ್ಥಾಪಿಸಲು CJ ಮನವಿ

        ವದೆಹಲಿ: ಪರಿಸರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಇತ್ಯರ್ಥಗೊಳಿಸಲು ಎಲ್ಲ ಹೈಕೋರ್ಟ್‌ಗಳಲ್ಲಿ 'ಹಸಿರು ಪೀಠ'ಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ವಕೀಲರೊಬ್ಬರು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿಗೆ ಪತ್ರ ಬರೆದಿದ್ದಾರೆ.

          ವಕೀಲರು ಮತ್ತು ಪರಿಸರ ಹೋರಾಟಗಾರರಾದ ಆಕಾಶ್‌ ವಸಿಷ್ಠ ಅವರು ಈ ಪತ್ರ ಬರೆದಿದ್ದು, 'ದೇಶವು ಹಿಂದೆಂದೂ ಕಾಣದ ಪ್ರಕೃತಿ ವಿಕೋಪಗಳಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

              ದೇಶದಲ್ಲಿರುವ ಹೈಕೋರ್ಟ್‌ಗಳಲ್ಲಿ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ತ್ವರಿತ ಮತ್ತು ಪರಿಣಾಮಕಾರಿ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಒಂದು ಅಥವಾ ಅದಕ್ಕಿಂತ ಹೆಚ್ಚಿನ ಶಾಶ್ವತ 'ಹಸಿರು ಪೀಠ'ಗಳನ್ನು ಸ್ಥಾ‍ಪಿಸುವಂತೆ ಅವರು ಮನವಿ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries