HEALTH TIPS

ಭಯೋತ್ಪಾದನೆ: ತಮಿಳುನಾಡಿನ 11 ಕಡೆಗಳಲ್ಲಿ ಎನ್‌ಐಎ ದಾಳಿ

 ಚೆನ್ನೈ: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 11 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.

'ಹಿಜ್ಬ್ ಉತ್ ತಹ್ರೀರ್' ಅಂತರರಾಷ್ಟ್ರೀಯ ಇಸ್ಲಾಮಿಕ್ ಸಂಘಟನೆಗೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

ಜೂನ್ ತಿಂಗಳಲ್ಲಿ ಇದೇ ಸಂಘಟನೆಯ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಎನ್‌ಐಎ ಬಂಧಿಸಿತ್ತು.


ದೇಶ ವಿರೋಧಿ ಚಟುವಟಿಕೆ, ಭಯೋತ್ಪಾದನೆ ಸಂಚು ಹಾಗೂ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ಕೈಗೊಂಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries