ತಿರುವನಂತರಪುರ: ಆರ್ಥಿಕ ವಿಷಯಗಳ ಕುರಿತು ಚರ್ಚಿಸಲು, ವಿರೋಧ ಪಕ್ಷಗಳು ಆಡಳಿತದಲ್ಲಿರುವ ಐದು ರಾಜ್ಯಗಳ ಪ್ರತಿನಿಧಿಗಳ ಸಮಾವೇಶವನ್ನು ಕೇರಳ ಸರ್ಕಾರ ಆಯೋಜಿಸಿದೆ. 16ನೇ ಹಣಕಾಸು ಆಯೋಗದ ಮುಂದೆ ಮಂಡಿಸಬೇಕಿರುವ ಆರ್ಥಿಕ ಅಗತ್ಯಗಳ ಕುರಿತು ಇಲ್ಲಿ ಚರ್ಚಿಸಲಾಗುವುದು ಎಂದು ಕೇರಳದ ಹಣಕಾಸು ಸಚಿವರಾದ ಕೆ.ಎನ್.ಬಾಲಗೋಪಾಲ್ ಗುರುವಾರ ತಿಳಿಸಿದರು.
ಕೇರಳ |ಆರ್ಥಿಕ ವಿಷಯಗಳ ಕುರಿತ ಚರ್ಚೆ: ಇದೇ 12ಕ್ಕೆ ಐದು ರಾಜ್ಯಗಳ ಸಮಾವೇಶ
0
ಸೆಪ್ಟೆಂಬರ್ 07, 2024
Tags