HEALTH TIPS

ಕೋಚಿಂಗ್‌ ಸೆಂಟರ್‌ ದುರಂತ: ಬಂಧಿತರು 14 ದಿನ ನ್ಯಾಯಾಂಗ ವಶಕ್ಕೆ

 ವದೆಹಲಿ: ನಾಗರಿಕ ಸೇವಾ ಪರೀಕ್ಷೆಯ ಮೂವರು ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆರು ಮಂದಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೆಹಲಿಯ ಹಳೆಯ ರಾಜಿಂದರ್‌ ನಗರದ ತರಬೇತಿ ಕೇಂದ್ರದ ನೆಲಮಾಳಿಗೆಯಲ್ಲಿ ತುಂಬಿದ್ದ ಮಳೆ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದರು.

ಈ ಸಂಬಂಧ ಬಂಧಿತರಾಗಿದ್ದ ಅಭಿಶೇಕ್‌ ಗುಪ್ತಾ, ದೇಶ್‌ಪಾಲ್‌ ಸಿಂಗ್‌, ತೇಜಿಂದರ್‌ ಸಿಂಗ್‌, ಹರವಿಂದರ್‌ ಸಿಂಗ್‌, ಸರಬ್ಜಿತ್‌ ಸಿಂಗ್‌ ಮತ್ತು ಪರ್ವಿಂದರ್‌ ಸಿಂಗ್‌ ಅವರನ್ನು ಸಿಬಿಐ ಬಂಧಿಸಿತ್ತು.

ಆರೋಪಿಗಳ ಸಿಬಿಐ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಸಿಬಿಐ, ನ್ಯಾಯಾಂಗ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries