HEALTH TIPS

ಮಧೂರು ಸನ್ನಿಧಿ ಬ್ರಹ್ಮಕಲಶೋತ್ಸವ-ಮೂಡಪ್ಪಸೇವೆ: ದೇಲಂಪಾಡಿ ಪಂಚಾಯತಿ ಸಮಿತಿ ರೂಪೀಕರಣ ಸಭೆ 24 ಕ್ಕೆ

ಮುಳ್ಳೇರಿಯ: ಮಧೂರು ಕ್ಷೇತ್ರ ಬ್ರಹ್ಮಕಲಶೋತ್ಸವ-ಮೂಡಪ್ಪಸೇವೆಯ ಹಿನ್ನೆಲೆಯಲ್ಲಿ ಸಮಿತಿಯ ದೇಲಂಪಾಡಿ ಪಂಚಾಯತಿ ಸಮಿತಿ ರೂಪಿಕರಣ ಸಭೆ ಸೆ.24 ರಂದು ಮಂಗಳವಾರ ಬೆಳಿಗ್ಗೆ 10 ಕ್ಕೆ ಅಡೂರು ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯಲಿದೆ. ಭಕ್ತ ಮಹಾಜನರು ಈ ಸಭೆಯಲ್ಲಿ ಪಾಲ್ಗೊಂಡು ಸಹಕರಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries