HEALTH TIPS

42 ದಿನಗಳ ನಂತರ ಕೋಲ್ಕತ್ತಾ ಕಿರಿಯ ವೈದ್ಯರ ಮುಷ್ಕರ ಅಂತ್ಯ: ನಾಳೆಯಿಂದ ತುರ್ತು ಸೇವೆ ಲಭ್ಯ

Top Post Ad

Click to join Samarasasudhi Official Whatsapp Group

Qries

ಕೋಲ್ಕತ್ತಾ: ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ 31 ವರ್ಷದ ಕಿರಿಯ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಕಿರಿಯ ವೈದ್ಯರು ಇಂದು ಶುಕ್ರವಾರ ಸಂಜೆ ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡು ಕರ್ತವ್ಯಕ್ಕೆ ಮರಳಿದ್ದಾರೆ. ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೇವೆಗಳನ್ನು ಪುನರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

42 ದಿನಗಳ ಕಾಲ ನಡೆಸಿದ್ದ ಮುಷ್ಕರವನ್ನು ಇಂದು ಕೊನೆಗೊಳಿಸಿದ್ದು, ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಿಂದ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (CBI) ಕಚೇರಿಗೆ ಮೆರವಣಿಗೆ ನಡೆಸಿದ ನಂತರ ವೈದ್ಯರು ಮುಷ್ಕರ ಹಿಂತೆಗೆದುಕೊಂಡಿದ್ದಾರೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries