ನವದೆಹಲಿ: ದೆಹಲಿ ಬಿಜೆಪಿ ಶಾಸಕರ ನಿಯೋಗವು ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿಯಾಗಿ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಲ್ಲಿ ಇರುವ ಕಾರಣ ಎಎಪಿ ನೇತೃತ್ವದ ಸರ್ಕಾರವನ್ನು ಪದಚ್ಯುತಿಗೊಳಿಸಬೇಕು ಎಂದು ಕೋರಿತು.
ರಾಷ್ಟ್ರಪತಿ ಮುರ್ಮು ಭೇಟಿಯಾದ ದೆಹಲಿ ಬಿಜೆಪಿ ಶಾಸಕರ ನಿಯೋಗ
0
ಸೆಪ್ಟೆಂಬರ್ 01, 2024
Tags