ವಡೋದರಾ: ಗುಜರಾತ್ನ ವಡೋದರಾ ಜಿಲ್ಲೆಯ ದಬಕಾ ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಜರಾತ್|ಗಣೇಶ ಮೂರ್ತಿಗೆ ಮಂಟಪ ಸಿದ್ಧಪಡಿಸುವಾಗ ವಿದ್ಯುತ್ ಸ್ಪರ್ಶ; ವ್ಯಕ್ತಿ ಸಾವು
0
ಸೆಪ್ಟೆಂಬರ್ 04, 2024
Tags