HEALTH TIPS

ಮುಜುಂಗಾವು ವಿದ್ಯಾಪೀಠದಲ್ಲಿ ಗಣಹವನ

ಕುಂಬಳೆ: ಮುಜುಂಗಾವು ಶ್ರೀ ಭಾರತೀವಿದ್ಯಾಪೀಠದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗಣಪತಿ ಹವನವು ನಡೆಯಿತು. ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ಟರು ಪೌರೋಹಿತ್ಯ ವಹಿಸಿ ಶಾಸ್ತ್ರೋಕ್ತವಾಗಿ ಹವನವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಪ್ರಮುಖರು, ರಕ್ಷಕ,ಶಿಕ್ಷಕಸಂಘದ ಸದಸ್ಯರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries