HEALTH TIPS

ಭಾರತ-ಚೀನಾ ಗಡಿ ವಿವಾದದ ಬಗ್ಗೆ ಸುಳ್ಳು ಹೇಳುತ್ತಿರುವ ಮೋದಿ, ಶಾ: ಸುಬ್ರಮಣಿಯನ್

 ವದೆಹಲಿ: 'ಭಾರತ-ಚೀನಾ ಗಡಿ ವಿವಾದದ ಬಗ್ಗೆ ಸುಳ್ಳು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದ್ರೋಹಕ್ಕೆ ಗುರಿಯಾಗುತ್ತಾರೆ' ಎಂದು ಬಿಜೆಪಿ ನಾಯಕ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, '2020ರ ಏಪ್ರಿಲ್‌ನಿಂದ ಚೀನಾ 4,046 ಚದರ ಕಿಲೋ ಮೀಟರ್ ವಿವಾದಿತ ಲಡಾಖ್ ಪ್ರದೇಶವನ್ನು ವಶಪಡಿಸಿಕೊಂಡಿದೆ.

ಆದರೆ, ಈ ಜೋಡಿ ಮಾತ್ರ 'ಯಾರೂ ಬಂದಿಲ್ಲ' ಎಂಬ ಸುಳ್ಳನ್ನೇ ಹೇಳಿಕೊಂಡು ಬಂದಿದೆ' ಎಂದು ಹೇಳಿದರು.


'ಭಾರತ-ಚೀನಾ ಗಡಿ ವಿವಾದ ಸಂಬಂಧ ಸತ್ಯ ಹೊರಬಿದ್ದರೆ ತಾವು ದೇಶದ್ರೋಹ ಆರೋಪಕ್ಕೆ ಗುರಿಯಾಗುತ್ತೇವೆ ಎಂಬುದು ಅವರಿಗೆ (ಮೋದಿ ಮತ್ತು ಅಮಿತ್‌ ಶಾ) ತಿಳಿದಿರಲಿ' ಎಂದು ಹೇಳಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries