ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೊ ಯಾತ್ರೆಯು ಪಕ್ಷಕ್ಕೆ 'ದೊಡ್ಡ ಬೂಸ್ಟರ್ ಡೋಸ್', ಅದರಿಂದಾಗಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳು ಉಂಟಾದವು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಭಾರತ್ ಜೋಡೊ ಯಾತ್ರೆಯಿಂದ ದೇಶದ ರಾಜಕೀಯದಲ್ಲಿ ಬದಲಾವಣೆ: ಜೈರಾಮ್ ರಮೇಶ್
0
ಸೆಪ್ಟೆಂಬರ್ 08, 2024
Tags