HEALTH TIPS

ಭಾರತ್ ಜೋಡೊ ಯಾತ್ರೆಯಿಂದ ದೇಶದ ರಾಜಕೀಯದಲ್ಲಿ ಬದಲಾವಣೆ: ಜೈರಾಮ್ ರಮೇಶ್

Top Post Ad

Click to join Samarasasudhi Official Whatsapp Group

Qries

         ವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೊ ಯಾತ್ರೆಯು ಪಕ್ಷಕ್ಕೆ 'ದೊಡ್ಡ ಬೂಸ್ಟರ್ ಡೋಸ್‌', ಅದರಿಂದಾಗಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳು ಉಂಟಾದವು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

           'ಭಾರತ್ ಜೋಡೊ ಯಾತ್ರೆ ಆರಂಭವಾಗಿ ಇಂದು ಎರಡು ವರ್ಷ. ರಾಹುಲ್ ಗಾಂಧಿ ನೇತೃತ್ವದಲ್ಲಿ 200 ಕ್ಕೂ ಹೆಚ್ಚು ಯಾತ್ರಿಗಳು 4000 ಕಿಲೋಮೀಟರ್ ದೂರದ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿತು. 145 ದಿನಗಳಲ್ಲಿ, 12 ರಾಜ್ಯ, 2 ಕೇಂದ್ರಾಡಳಿತ ಪ್ರದೇಶದಗಳಲ್ಲಿ ಸಂಚರಿಸಿತು' ಎಂದು ಹೇಳಿದ್ದಾರೆ.

             'ಈ ಯಾತ್ರೆಯು ಅಭೂತಪೂರ್ವ ಸಂಪರ್ಕ ಮತ್ತು ಸಾಮೂಹಿಕತೆಗೆ ಕಾರಣವಾಯಿತು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಭಾರಿ ಬೂಸ್ಟರ್ ಡೋಸ್ ಆಗಿತ್ತು. ಇದು ನಮ್ಮ ದೇಶದ ರಾಜಕೀಯದಲ್ಲೂ ಬದಲಾವಣೆಗೆ ನಾಂದಿ ಹಾಡಿತು' ಎಂದು ಅವರು ಹೇಳಿದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries