HEALTH TIPS

ದುಬೈ ಗಡಿನಾಡ ಉತ್ಸವ: ಸಚಿವರಿಂದ ಬಿತ್ತಿಪತ್ರ ಬಿಡುಗಡೆ

     ತಿರುವನಂತಪುರಂ: 2024 ಅಕ್ಟೋಬರ್ 13ರಂದು ದುಬೈ ಊದ್ ಮೇತದಲ್ಲಿರುವ ದುಬೈ ಜೆಮ್ ಶಾಲಾ ಸಭಾಂಗಣದಲ್ಲಿ ನಡೆಯುವ ದುಬೈ ಗಡಿನಾಡ ಉತ್ಸವದ ಬಿತ್ತಿಪತ್ರವನ್ನು ಕೇರಳದ ಲೋಕೋಪಯೋಗಿ ಹಾಗೂ ಪ್ರವಾಸೋದ್ಯಮ ಸಚಿವ ಪಿ ಎ ಮೊಹಮ್ಮದ್ ರಿಯಾಜ್ ತಿರುವನಂತಪುರದ ತಮ್ಮ  ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
      ಈ ಸಂದರ್ಭ ಮಂಜೇಶ್ವರ  ಶಾಸಕ ಎ ಕೆ ಎಂ ಅಶ್ರಫ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ ಆರ್ ಸುಬ್ಬಯಕಟ್ಟೆ, ದುಬೈ ಗಡಿನಾಡ ಉತ್ಸವದ ಸಂಚಾಲಕ ಝಡ್ ಎ ಕಯ್ಯಾರ್ ಮುಂತಾದವರು ಉಪಸ್ಥಿತರಿದ್ದರು.
.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries