HEALTH TIPS

ಶೀಘ್ರದಲ್ಲಿ ಶ್ರೀನಗರಕ್ಕೆ ರೈಲು ಸಂಪರ್ಕ; ಪ್ರಧಾನಿ ಮೋದಿ ಭರವಸೆ

 ಮ್ಮು : 'ಜಮ್ಮು ಮತ್ತು ಕಾಶ್ಮೀರ ಸಂ‍ಪರ್ಕ ಹೊಂದದ ಎಲ್ಲ ಪ್ರದೇಶಗಳಿಗೂ ಶೀಘ್ರದಲ್ಲಿ ರೈಲು ಸಂಪರ್ಕ ದೊರೆಯಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

'ಕಣಿವೆಯ ರಾಮ್‌ಬನ್‌, ಡೋಡಾ, ಕಿಶ್ತವಾಢ್ ಹಾಗೂ ಕಾಶ್ಮೀರಕ್ಕೆ ನವದೆಹಲಿಯಿಂದಲೇ ನೇರ ರೈಲು ಸಂಪರ್ಕ ಲಭ್ಯವಾಗಲಿದೆ.

ನಿಮ್ಮ ಕನಸುಗಳನ್ನು ನಾನು ಈಡೇರಿಸುತ್ತೇನೆ' ಎಂದು ಭರವಸೆ ನೀಡಿದರು.

'ಶ್ರೀನಗರದಿಂದ ರಾಮಬನ್‌ಗೆ ಶೀಘ್ರದಲ್ಲಿಯೇ ರೈಲು ಸಂಚಾರ ಆರಂಭಗೊಳ್ಳಲಿದೆ. ರೈಲು ಮಾರ್ಗ, ನಿಲ್ದಾಣ ಪೂರ್ಣಗೊಂಡಿದ್ದು, ಪ್ರಾಯೋಗಿಕ ಸಂಚಾರವೂ ಆರಂಭಗೊಂಡಿದೆ' ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries