HEALTH TIPS

ಕೊಂಡೆವೂರು ಮಠದಲ್ಲಿ ಭೂದಾನ ನೀಡಿದವರಿಗೆ ಗೌರವಾರ್ಪಣೆ

        ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಆಶ್ರಯ ಯೋಜನೆಯಡಿ ಸ್ವಂತ ಭೂಮಿಯಿಲ್ಲದ 10 ಬಡ ಕುಟುಂಬಗಳಿಗೆ ಭೂದಾನವನ್ನು ನೀಡಲಾಯಿತು. ಮಂಗಳೂರು ಕರಂಗಲ್ಪಾಡಿಯ  ಕಿರಣ್ ಭಂಡಾರಿಯವರು ತಮ್ಮ ಉದಾರ ಕೊಡುಗೆಯಾಗಿ 1 ಎಕರೆ 19 ಸೆಂಟ್ಸ್ ಭೂಮಿಯ ಹಕ್ಕು ಪತ್ರವನ್ನು ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರಿಗೆ ಗುರುಪೀಠ ಪ್ರತಿμÁ್ಠ ದಿನದಂದು ಹಸ್ತಾಂತರಿಸಿದರು. ಇದೇ ವೇಳೆ ಕಿರಣ್ ಕುಮಾರ್ ಭಂಡಾರಿ ದಂಪತಿಯನ್ನು ಅವರ ನಿಸ್ವಾರ್ಥ ಸೇವೆಗಾಗಿ ಗೌರವಿಸಲಾಯಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries