HEALTH TIPS

ವಿದ್ಯಾರಂಗ ಸೆಮಿನಾರ್ ನಲ್ಲಿ ರಕ್ಷಾ ದ್ವಿತೀಯ


ಕುಂಬಳೆ:  ಕಾಸರಗೋಡು ಜಿಲ್ಲಾ ವಿದ್ಯಾರಂಗ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿದ್ಯಾರಂಗ ಭಾಷಾ ಸೆಮಿನಾರ್ ನಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ರಕ್ಷಾ ದ್ವಿತೀಯ ಸ್ಥಾನಗಳಿಸಿದ್ದಾರೆ. ಪೆರ್ಣೆ ನಿವಾಸಿ ಬಾಲಕೃಷ್ಣ - ಸಾವಿತ್ರಿ ದಂಪತಿ ಪುತ್ರಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries