ನವದೆಹಲಿ: ವಿಶ್ವ ಹಿಂದೂ ಪರಿಷತ್ತಿನ (ವಿಎಚ್ಪಿ) ಕೇಂದ್ರೀಯ ಮಾರ್ಗದರ್ಶಕ ಮಂಡಳಿಯ ಸಭೆಯು ತಿರುಪತಿಯಲ್ಲಿ ಸೋಮವಾರ ನಡೆಯಲಿದ್ದು, ತಿರುಪತಿ ಲಾಡು ಕುರಿತ ವಿವಾದ ಹಾಗೂ ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ವಿಚಾರವು ಪ್ರಮುಖವಾಗಿ ಚರ್ಚೆಯಾಗಲಿದೆ.
ತಿರುಪತಿ ಲಾಡು: ವಿಎಚ್ಪಿ ಸಭೆಯಲ್ಲಿ ಚರ್ಚೆ
0
ಸೆಪ್ಟೆಂಬರ್ 23, 2024
Tags