'ಚುನಾವಣಾ ಬಾಂಡ್ ಹೆಸರಿನಲ್ಲಿ ಉದ್ಯಮಗಳ ಮೇಲೆ ಒತ್ತಡ ತಂದು ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲಾಗಿದೆ' ಎಂಬ ಆರೋಪದ ಅಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವ ಕುರಿತು ಚಿಂತನೆ ನಡೆದಿದೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ: ನಿರ್ಮಲಾ ಪ್ರಕರಣ ಸಿಐಡಿಗೆ ವಹಿಸಲು ಚಿಂತನೆ
0
ಸೆಪ್ಟೆಂಬರ್ 30, 2024