HEALTH TIPS

ಇಂದು ಅನಂತಪುರ ದೇವಸ್ಥಾನದಲ್ಲಿ ನಿಧಿ ಸಂಚಯನ ಕಾರ್ಯಕ್ರಮ

 ಕುಂಬಳೆ: ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ವಿವಿಧ ಜೀರ್ಣೋದ್ಧಾರ ಕಾರ್ಯಗಳಿಗಾಗಿ ನಿಧಿ ಸಂಚಯನ ಕಾರ್ಯಕ್ರಮ ಸೆ. 7ರಂದು ಬೆಳಗ್ಗೆ 10ಕ್ಕೆ ದೇವಸ್ಥಾನ ಸಭಾಂಗಣದಲ್ಲಿ ಜರುಗಲಿದೆ. 

ದೇವಸ್ಥಾನ ತಂತ್ರಿವರ್ಯ ಬ್ರಹ್ಮಶ್ರೀ ಗಣೇಶ ತಂತ್ರಿ ದಏಲಂಪಾಡಿ ಅವರ ಮಾರ್ಗದರ್ಶನ ಹಾಗೂ ವಿವಿಧ ಧಾರ್ಮಿಕ ಮುಖಂಡರ ಕೂಡುವಿಕೆಯೊಂದಿಗೆ ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries