ನಾರ್ನೌಲ್ : ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಹರಿಯಾಣ ಬಿಜೆಪಿ ಘಟಕದ ಉಪಾಧ್ಯಕ್ಷರಾದ ಸಂತೋಷ್ ಯಾದವ್, ಪಕ್ಷ ತೊರೆದಿದ್ದಾರೆ. ಮೂಲ ಬಿಜೆಪಿಗರನ್ನು ಪಕ್ಷ ಕಡೆಗಣಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಹರಿಯಾಣ ಬಿಜೆಪಿ ಘಟಕದ ಉಪಾಧ್ಯಕ್ಷೆ ಸಂತೋಷ್ ಯಾದವ್ ರಾಜೀನಾಮೆ
0
ಸೆಪ್ಟೆಂಬರ್ 11, 2024
Tags