ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತಗಡದಲ್ಲಿ ಭದ್ರತಾ ಪಡೆಗಳು ಬುಧವಾರ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ.
ಉಗ್ರರು ಅಡಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತಗಡದಲ್ಲಿ ಭದ್ರತಾ ಪಡೆಗಳು ಬುಧವಾರ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ.
ಉಗ್ರರು ಅಡಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು.