HEALTH TIPS

ಶ್ರೀನಗರ: ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತಗಡದಲ್ಲಿ ಭದ್ರತಾ ಪಡೆಗಳು ಬುಧವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ.

ಉಗ್ರರು ಅಡಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು.

ಕಠುವಾ-ಬಸಂತಗಡದ ಗಡಿಯಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಮಧ್ಯಾಹ್ನ 12.50ರ ವೇಳೆಯಲ್ಲಿ ಗುಂಡಿನ ದಾಳಿ ನಡೆಸಿದರು. ಸೇನೆಯು ನಡೆಸಿದ ಪ್ರತಿ ದಾಳಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries