HEALTH TIPS

ನಾರಿ ಚಿನ್ನಾರಿಯಿಂದ ವೈದ್ಯ ಡಾ.ಬಿ.ಎಸ್. ರಾವ್ ಅವರಿಗೆ ಗೌರವಾರ್ಪಣೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ರಂಗಚಿನ್ನಾರಿ ಅಂಗ ಸಂಸ್ಥೆ ನಾರಿ ಚಿನ್ನಾರಿ ವತಿಯಿಂದ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಕರಂದಕ್ಕಾಡಿನ ಪದ್ಮಗಿರಿ ಕಲಾಕುಟೀರದಲ್ಲಿ ದಸರಾ ನಾಡಹಬ್ಬದ ಅಂಗವಾಗಿ ಆಯೋಜಿಸಲಾದ 'ನವ ವನಿತಾ' ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ. ಬಿ. ಎಸ್. ರಾವ್ ಅವರನ್ನು ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಗೌರವಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries