HEALTH TIPS

ವಾರ್ತಾ ವಾಚನ ಸ್ಪರ್ಧೆಯಲ್ಲಿ ರಕ್ಷಾ ತೃತೀಯ

ಕುಂಬಳೆ:  ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಕನ್ನಡ ವಾರ್ತಾ ವಾಚನ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ರಕ್ಷಾ ತೃತೀಯ ಸ್ಥಾನಗಳಿಸಿದ್ದಾಳೆ. ಸೂರಂಬೈಲು ಪೆರ್ಣೆ ನಿವಾಸಿ ಬಾಲಕೃಷ್ಣ – ಸಾವಿತ್ರಿ ದಂಪತಿ ಪುತ್ರಿಯಾದ ರಕ್ಷಾಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries