HEALTH TIPS

ಎಕೆಪಿಎ ಸದಸ್ಯರಿಂದ ವಿರೋಧಪಕ್ಷದ ನಾಯಕರಿಗೆ ಮನವಿ

ಕಾಸರಗೋಡು: ಲೋಕಸಭಾ ಚುನಾವಣಾ ಕರ್ತವ್ಯವನ್ನು ನಿರ್ವಹಿಸಿದ ಛಾಯಾಗ್ರಾಹಕರಿಗೆ ವೇತನವು ಲಭಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಿ ವಿರೋಧಪಕ್ಷದ ನಾಯಕ ವಿ.ಡಿ.ಸತೀಶನ್ ಅವರಿಗೆ ಆಲ್ ಕೇರಳ ಪೋಟೋಗ್ರಾಫರ್ಸ್ ಅಸೋಸಿಯೇಶನ್ ಕಾಸರಗೋಡು ಜಿಲ್ಲಾ ಸಮಿತಿಯ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಅವರು ಈ ವಿಚಾರದಲ್ಲಿ ಸರ್ಕಾರದೊಂದಿಗೆ ಮಾತನಾಡುವುದಾಗಿ ಭರವಸೆಯನ್ನು ನೀಡಿದರು. ಎಕೆಪಿಎ ಜಿಲ್ಲಾ ಕಾರ್ಯದರ್ಶಿ ಸುಗುಣನ್ ಇರಿಯ, ರಾಜ್ಯಸಮಿತಿ ಸದಸ್ಯ ಪ್ರಶಾಂತ್ ತೈಕಡಪ್ಪುರಂ, ಜಿಲ್ಲಾ ಜೊತೆಕಾರ್ಯದರ್ಶಿ ಪ್ರಜಿತ್ ಎನ್.ಕೆ. ಜೊತೆಗಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries