HEALTH TIPS

ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚಿಸಿದ ಡಿವೈಎಫ್ ಐ ನಾಯಕಿ ವಿರುದ್ಧ ಸಮಗ್ರ ತನಿಖೆ ನಡೆಸಬೇಕು: ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ಆಗ್ರಹ

ಪೆರ್ಲ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ದುರಾಡಳಿತದಿಂದ ನಿರುದ್ಯೋಗಿಯಾಗಿರುವ ಹತಾಶ ಯುವಕ ಯುವತಿಯ ಪೈಕಿ ಯುವತಿಯೊಬ್ಬಳಿಗೆ ಸುಳ್ಳು ಭರವಸೆಗಳನ್ನು ನೀಡಿ ಹಣ ವಂಚಿಸಿರುವುದು ಆಘಾತಕಾರಿಯಾಗಿದೆ. ಡಿವೈಎಫ್ ಐ ಮುಖಂಡೆ ಮತ್ತು ಶಿಕ್ಷಕಿಯೊಬ್ಬಳು ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ್ದಾರೆ ಎಂಬ ದೂರಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ಒತ್ತಾಯಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries