HEALTH TIPS

ಕರುವನ್ನೂರು ಬ್ಯಾಂಕ್ ವಂಚನೆ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಲು ನಕಾರ

ನವದೆಹಲಿ: ಕರುವನ್ನೂರ್ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣದ 14ನೇ ಪ್ರತಿವಾದಿ ಪಿ.ಸತೀಶ್ ಕುಮಾರ್ ಅವರ ಜಾಮೀನು ಅರ್ಜಿ ತಿರಸ್ಕøತವಾಗುವುದು ಖಚಿತವಾದಾಗ ಹೈಕೋರ್ಟ್‍ನ ಕ್ರಮದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ , ಪ್ರತಿವಾದಿ ವಕೀಲರು ಪ್ರಕರಣವನ್ನು ಹಿಂಪಡೆಯಲು ಅನುಮತಿ ಕೋರಿದರು.

ಇದೇ ವೇಳೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಪ್ರಕರಣದ ಪರಿಸ್ಥಿತಿ ಬದಲಾದರೆ ಮತ್ತೆ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಬಹುದು ಎಂದು ವಿಭಾಗೀಯ ಪೀಠ ಸ್ಪಷ್ಟಪಡಿಸಿದೆ. ಆದರೆ ಆರೋಪಿಗಳು ಮನಿ ಲಾಂಡರಿಂಗ್ ವ್ಯವಹಾರದೊಂದಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಂಪರ್ಕ ಹೊಂದಿದ್ದು ಅವರಿಗೆ ಜಾಮೀನು ನೀಡಬಾರದು ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries