HEALTH TIPS

ವಾಮನ್ ರಾವ್ ಬೇಕಲರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಸನ್ಮಾನ

ಕಾಸರಗೋಡು :ಗಡಿನಾಡ ಗಾನಕೋಗಿಲೆ ಕಲಾವಿದರ ಸಂಘ ಮತ್ತು ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆಯುವ  ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಕಾಸರಗೋಡು ಕನ್ನಡ ಭವನ ಸಂಸ್ಥಾಪಕ ಅಧ್ಯಕ್ಷ, ಕಾಸರಗೋಡು ದಸರಾ ರೂವಾರಿ, ಕನ್ನಡ ಭವನ ಪ್ರಕಾಶನಆ ಪ್ರಕಾಶಕ, ಹೀಗೆ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಕಾಸರಗೋಡು ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ, ಸಂಸ್ಕøತಿ ಯ ಉಳಿವಿಗಾಗಿ ಅನವರತ ದುಡಿಯುತ್ತಿರುವ ವಾಮನ್ ರಾವ್ ಬೇಕಲ್ ರಿಗೆ "ಗಡಿನಾಡು ಕನ್ನಡ ರಾಜ್ಯೋತ್ಸವ ಸನ್ಮಾನ "ನೀಡಿ ಗೌರವಿಸಲಾಗುವುದು ಎಂದು ಗಡಿನಾಡ ಕಲಾವಿದರ ಸಂಘ ಅಧ್ಯಕ್ಷ ವಸಂತ ಭಾರಡ್ಕ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಅಧ್ಯಕ್ಷ ಬಿ. ಶಿವಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries