ತಿರುವನಂತಪುರಂ: ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರ ಗೆಲುವನ್ನು ಖಾತರಿ ಪಡಿಸಲು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕಾರ್ಯಕರ್ತರು ವಯನಾಡ್ ಲೋಕಸಭಾ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಪ್ರಾರಂಭಿಸಿದ್ದಾರೆ.
ವಯನಾಡ್ ಉಪ ಚುನಾವಣೆ | ಕಾಂಗ್ರೆಸ್ ನಿಂದ ಬಿರುಸಿನ ಪ್ರಚಾರ
0
ಅಕ್ಟೋಬರ್ 18, 2024
Tags