HEALTH TIPS

ನವೀನ್ ಬಾಬು ಸಾವು; ವರ್ಗಾವಣೆಗೆ ಯತ್ನಿಸಿದ ಕಣ್ಣೂರು ಜಿಲ್ಲಾಧಿಕಾರಿ

ಕಣ್ಣೂರು: ಎಡಿಎಂ ನವೀನ್ ಬಾಬು ಸಾವಿನ ಆರೋಪಿ ಕಣ್ಣೂರು ಜಿಲ್ಲಾಧಿಕಾರಿ ಅರುಣ್ ಕೆ. ವಿಜಯನ್ ಸ್ಥಳಾಂತರಗೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 

ವರ್ಗಾವಣೆ ಕೋರಿ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದರೂ ಸದ್ಯಕ್ಕೆ ಕಣ್ಣೂರಿನಲ್ಲಿಯೇ ಇರುವಂತೆ ಸೂಚಿಸಲಾಗಿದೆ ಎನ್ನಲಾಗಿದೆ. 

ಎಡಿಎಂ ಮೃತಪಟ್ಟ ಹಿನ್ನೆಲೆಯಲ್ಲಿ ಕಣ್ಣೂರು ಕಲೆಕ್ಟರೇಟ್ ನೌಕರರ ಪ್ರತಿಭಟನೆ ವ್ಯಾಪಕವಾಗಿದ್ದು,  ಎಡಿಎಂ ಪಾರ್ಥಿವ ಶರೀರದೊಂದಿಗೆ ಪತ್ತನಂತಿಟ್ಟಕ್ಕೆ ಬಂದಿದ್ದ ಜಿಲ್ಲಾಧಿಕಾರಿ ಮತ್ತೆ ಕಛೇರಿಗೆ ಬಂದಿಲ್ಲ.

ಸಿವಿಲ್ ಠಾಣೆಯ ನೌಕರರು ಜಿಲ್ಲಾಧಿಕಾರಿ ಕಚೇರಿಗೆ ಬಂದರೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದು, ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries