HEALTH TIPS

ಅಮೆರಿಕದಲ್ಲಿ ದೋಷಾರೋಪ, ವಾರೆಂಟ್: ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ

Top Post Ad

Click to join Samarasasudhi Official Whatsapp Group

Qries

ಕೊಲೊಂಬೊ: ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕ ನ್ಯಾಯಾಲವು ಬಂಧನ ವಾರೆಂಟ್ ಹೊರಡಿಸಿರುವ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಹೂಡಿಕೆಯ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ಕುರಿತು ಮಾಹಿತಿ ನೀಡಿದ ಸರ್ಕಾರದ ವಕ್ತಾರ ನಳಿಂದಾ ಜಯತಿಸ್ಸಾ, 'ಅಧ್ಯಕ್ಷ ಅನುರಾ ದಿಸ್ಸನಾಯಕೆ ಅವರು ನಡೆಸಿದ ಮೊದಲ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದ್ದು, ಭಾರತ ಮೂಲದ ಅದಾನಿ ನಿರ್ಮಾಣ ಸಂಸ್ಥೆಯು ಶ್ರೀಲಂಕಾದಲ್ಲಿ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಹಣಕಾಸು ಹಾಗೂ ವಿದೇಶಾಂಗ ಸಚಿವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು' ಎಂದಿದ್ದಾರೆ.

ಅದಾನಿ ಹೂಡಿಕೆ ಕುರಿತು ಎರಡು ತನಿಖೆಗಳು ನಡೆಯಲಿವೆ. ಇವುಗಳು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ' ಎಂದಿದ್ದಾರೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries