HEALTH TIPS

ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ: ಪಿ.ಕೆ. ಶರ್ಮಾ

ಶ್ರೀನಗರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಸಿಆರ್‌ಪಿಎಫ್.ಮಹಾ ನಿರೀಕ್ಷಕ (ಶ್ರೀನಗರ ವಲಯ) ಪಿ.ಕೆ.ಶರ್ಮಾ ಬುಧವಾರ ತಿಳಿಸಿದ್ದಾರೆ. ಇಲ್ಲಿ ನಡೆಯುತ್ತಿರುವ ಎರಡನೇ ಆವೃತ್ತಿಯ 'ಸಿಆ‌ರ್ ಪಿಎಫ್ ಕಪ್ ಕ್ರಿಕೆಟ್ 'ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 'ಕ್ರೀಡೆಗಳು ಸಹಜವಾಗಿ ಯುವಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುತ್ತವೆ ! ಕಾಶ್ಮೀರದಲ್ಲಿ ಸ್ಥಳೀಯ ಯುವಕರೊಂದಿಗೆ ನಿಕಟ ಸಂಪರ್ಕ ಸಾಧಿಸುವ -ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries