HEALTH TIPS

ವಯನಾಡ್ ಡಿಸಿಸಿ ಖಜಾಂಚಿ ಹಾಗೂ ಪುತ್ರ‌ವಿಷ ಸೇವಿಸಿ ಗಂಭೀರ

Top Post Ad

Click to join Samarasasudhi Official Whatsapp Group

Qries

ವಯನಾಡ್: ಡಿಸಿಸಿ ಖಜಾಂಚಿ ಎನ್‌ಎಂ ವಿಜಯನ್ ಮತ್ತು ಅವರ ಕಿರಿಯ ಪುತ್ರ ವಿಷ ಸೇವಿಸಿರುವುದು ಪತ್ತೆಯಾಗಿದೆ. ಪುತ್ರನ ಸ್ತ್ಥಿತಿಗಭಿರವಾಗಿದೆ.
ಇಬ್ಬರನ್ನೂ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.  ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ತಂದೆ ಮತ್ತು ಪುತ್ರ ಚಿಂತಾಜನಕರಾಗಿ ಪತ್ತೆಯಾಗಿದ್ದಾರೆ.  ಎನ್.ಎಂ.ವಿಜಯನ್ ಅವರು ಸುಲ್ತಾನ್ ಬತ್ತೇರಿ ಗ್ರಾಮ ಪಂಚಾಯಿತಿಗೆ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು.  ಜಿಲ್ಲೆಯ ಪ್ರಮುಖ ಕಾಂಗ್ರೆಸ್ ನಾಯಕರಲ್ಲಿ ಒಬ್ಬರು.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries