HEALTH TIPS

ನೈಸರ್ಗಿಕ ಕೃಷಿಗೆ ಉತ್ತೇಜನಕ್ಕೆ ಸಮಿತಿ ರಚನೆ: ಶಿವರಾಜ್‌ ಸಿಂಗ್‌ ಚೌಹಾಣ್‌

ಚಂಡೀಗಢ: ದೇಶದಾದ್ಯಂತ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಶೀಘ್ರವೇ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಈ ಸಮಿತಿ ಮೂಲಕ ನೈಸರ್ಗಿಕ ಕೃಷಿ ಅಳವಡಿಕೆಗೆ ಬಗ್ಗೆ ರೈತರಿಗೆ ಅರಿವು ಮೂಡಿಸಲಾಗುವುದು.

ಜತೆಗೆ, ಅಗತ್ಯ ತರಬೇತಿ ಕೂಡ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರೈತರು ಸರಿಯಾಗಿ ಈ ಕೃಷಿ ಪದ್ಧತಿ ಅನುಸರಿಸಿದರೆ ಅವರ ಆದಾಯವಷ್ಟೇ ಹೆಚ್ಚಳವಾಗುವುದಿಲ್ಲ. ಮಣ್ಣಿನ ಫಲವತ್ತತೆ ಕೂಡ ವೃದ್ಧಿಸಲಿದೆ. ದೇಶದ ನಾಗರಿಕರಿಗೆ ರಾಸಾಯನಿಕ ಮತ್ತು ಕೀಟನಾಶಕ ಮುಕ್ತ ತರಕಾರಿ, ಧಾನ್ಯ ಮತ್ತು ಹಣ್ಣುಗಳು ದೊರೆಯಲಿವೆ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries