HEALTH TIPS

ಪ್ಲಸ್ ಒನ್ ವಿದ್ಯಾರ್ಥಿ ಶಾಲೆಯಲ್ಲಿ ಆತ್ಮಹತ್ಯೆ: ಆರೋಪಿ ಗುಮಾಸ್ತ ಅಮಾನತು

ತಿರುವನಂತಪುರಂ: ಕಾಟ್ಟಾಕಡ ಕುಟ್ಟಿಚಾಲ್‍ನಲ್ಲಿ ಪ್ಲಸ್ ಒನ್ ವಿದ್ಯಾರ್ಥಿಯೋರ್ವ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಯಲ್ಲಿ ಆರೋಪಿ ಗುಮಾಸ್ತನನ್ನು ಅಮಾನತುಗೊಳಿಸಲಾಗಿದೆ.

ಪರುತಿಪಲ್ಲಿ ಸರ್ಕಾರಿ ವಿಎಚ್‍ಎಸ್‍ಎಸ್‍ನಲ್ಲಿ ಗುಮಾಸ್ತರಾಗಿರುವ ಜೆ ಸನಲ್ ಅವರನ್ನು ತನಿಖೆ ಬಾಕಿ ಇರುವವರೆಗೆ ಅಮಾನತುಗೊಳಿಸಲಾಗಿದೆ.


ಆತ್ಮಹತ್ಯೆ ಮಾಡಿಕೊಂಡ ನಂತರ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆಯಲ್ಲಿ ಕೊಲ್ಲಂ ಪ್ರಾದೇಶಿಕ ಸಹಾಯಕ ನಿರ್ದೇಶಕರು ಮತ್ತು ಪರುತಿಪÀಲ್ಲಿ ಸರ್ಕಾರಿ ವಿಎಚ್‍ಎಸ್‍ಎಸ್ ಪ್ರಾಂಶುಪಾಲರು ಸಲ್ಲಿಸಿದ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಶಾಲೆಗೆ ಪ್ರಾಜೆಕ್ಟ್ ಸಲ್ಲಿಸಬೇಕಿದ್ದ ದಿನದಂದು ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಗುಮಾಸ್ತ ವಿದ್ಯಾರ್ಥಿಯನ್ನು ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದರು. ಆದರೆ ಗುಮಾಸ್ತರು ಆರೋಪವನ್ನು ನಿರಾಕರಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries