HEALTH TIPS

ಕಾರು ತಡೆದು ನಿಲ್ಲಿಸಿ ಯುವಕ, ಪೋಲೀಸರಿಗೆ ಹಲ್ಲೆ : 20 ಮಂದಿ ವಿರುದ್ಧ ಕೇಸು ದಾಖಲು

Top Post Ad

Click to join Samarasasudhi Official Whatsapp Group

Qries

ಕಾಸರಗೋಡು: ಮೊಗ್ರಾಲ್‍ಪುತ್ತೂರು ಪರಿಸರದಲ್ಲಿ ತಂಡವೊಂದು ಕಾರನ್ನು ತಡೆದು ನಿಲ್ಲಿಸಿ ಮಂಗಳೂರು ಕೋಟೆಕ್ಕಾರು ಕೊಲ್ಯ ನಿವಾಸಿ ಮುಹಮ್ಮದ್ ಮುಫೀದ್(31) ಅವರಿಗೆ ಹಲ್ಲೆ ಮಾಡಿ, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲೆತ್ನಿಸಿದ ಪೋಲೀಸರಿಗೂ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 20 ಮಂದಿ ವಿರುದ್ಧ ಪೋಲೀಸರು ಕೇಸು ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ನಾಲ್ವರನ್ನು ಪೋಲೀಸರು ಬಂಧಿಸಿದ್ದಾರೆ. ಪೆÇಲೀಸ್ ಜೀಪಿನಲ್ಲಿದ್ದ ಸಿವಿಲ್ ಪೋಲೀಸ್ ಆಫೀಸರ್ ನಿವಿಲಿ(35) ಅವರಿಗೆ ಹಲ್ಲೆ ಮಾಡಲಾಗಿದೆ. ಕಾರಿನಲ್ಲಿದ್ದ 10 ಸಾವಿರ ರೂ. ಅಪಹರಿಸಿದ್ದಾಗಿ ಮುಹಮ್ಮದ್ ಮುಫೀದ್ ಆರೋಪಿಸಿದ್ದಾರೆ. 


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries