HEALTH TIPS

ಕಾಳ್ಯಂಗಾಡ್ ಶ್ರೀಕ್ಷೇತ್ರದ ಬಾಲಾಲಯ ಪ್ರತಿಷ್ಠೆ-ಕುಕ್ಕಾಜೆ ಗುರೂಜಿಯವರಿಗೆ ಪೂರ್ಣಕುಂಭ ಸ್ವಾಗತ

Top Post Ad

Click to join Samarasasudhi Official Whatsapp Group

Qries

ಕಾಸರಗೋಡು : ಕೂಡ್ಲು ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ  ಬಾಲಾಲಯ ಪ್ರತಿμÉ್ಠ  ಕ್ಷೇತ್ರದ ತಂತ್ರಿವರ್ಯರಾದ ಕುಕ್ಕಾಜೆ  ಶ್ರೀ ಕೃಷ್ಣ ಗುರೂಜಿಯವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. 

ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರ ಅಚ್ಚುತ ಕಾಳ್ಯಂಗಾಡ್, ಧರ್ಮದರ್ಶಿ ನಾರಾಯಣ ಪೂಜಾರಿ,ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರ ರಘ ಮೀಪುಗುರಿ, ಗೌರವಾಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ, ಅಧ್ಯಕ್ಷ ಮೋಹನ್ ರಾಜ್, ಪ್ರ.ಕಾರ್ಯದರ್ಶಿ ಹರೀಶ ಕೆ.ಆರ್, ಕೋಶಾಧಿಕಾರಿ ಶಾಂತ ಕುಮಾರ್ ಮುಂಡಿತ್ತಡ್ಕ ಸಹಿತ ನೂರಾರು ಭಕ್ತರು ಭಾಗವಹಿಸಿದ್ದರು. ಬಳಿಕ ಬಾಲಾಲಯ ಪ್ರತಿμÁ್ಠ ಕಾರ್ಯಗಳಿಗೆ ಚಾಲನೆ ನೀಡಲಾಯಿತು.



Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries