HEALTH TIPS

ಮಣಿಪುರ: ರಾಜ್ಯಪಾಲರನ್ನು ಭೇಟಿ ಮಾಡಿದ ನಾಗಾ ಶಾಸಕರು

Top Post Ad

Click to join Samarasasudhi Official Whatsapp Group

Qries

ಇಂಫಾಲ: ಮಣಿಪುರದಲ್ಲಿ ನಾಗಾ ಸಮುದಾಯದ ಆರು ಶಾಸಕರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಮಗೆ ತಿಳಿದಿದ್ದು ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲೆಗಳಲ್ಲಿರುವ ವಿವಿಧ ಶಿಬಿರಗಳಲ್ಲಿ ವಾಸಿಸುತ್ತಿರುವವರ ಸಮಸ್ಯೆಗಳ ಬಗ್ಗೆ ಹಾಗೂ ಸರ್ಕಾರ ರಚನೆ ಕುರಿತಂತೆಯೂ ಅವರು ಚರ್ಚೆ ಮಾಡಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

 

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries